Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Cross Reference Bible
1. யூதாவின் ராஜாவாகிய சிதேக்கியா அரசாண்ட ஒன்பதாம் வருஷம் பத்தாம் மாதத்திலே பாபிலோன் ராஜாவாகிய நேபுகாத்நேச்சாரும் அவனுடைய எல்லா இராணுவமும் எருசலேமுக்கு விரோதமாய் வந்து, அதை முற்றிக்கைபோட்டார்கள்.
1. ಕಾವಲಿನವರ ಅಧಿಪತಿಯಾದ ನೆಬೂಜರದಾನನು ಯೆರೆವಿಾಯನನ್ನು ಸಂಕೋಲೆ ಗಳಿಂದ ಕಟ್ಟಿಸಿ ಬಾಬೆಲಿಗೆ ಒಯ್ಯುವ ಯೆರೂಸಲೇಮಿನ ಮತ್ತು ಯೆಹೂದದ ಸೆರೆಯವರೆಲ್ಲರ ಮಧ್ಯದಲ್ಲಿ ತಕ್ಕೊಂಡುಹೋಗಿ ರಾಮದಲ್ಲಿ ಅವನನ್ನು ಬಿಡಿಸಿ ಅಲ್ಲಿಂದ ಕಳುಹಿಸಿದ ಮೇಲೆ ಯೆರೆವಿಾಯನಿಗೆ ಕರ್ತ ನಿಂದ ಉಂಟಾದ ವಾಕ್ಯವು.
2. சிதேக்கியா அரசாண்ட பதினோராம் வருஷம் நாலாம் மாதம், ஒன்பதாம் தேதியிலே நகரத்து மதிலில் திறப்புக்கண்டது.
2. ಕಾವಲಿನವರ ಅಧಿಪ ತಿಯು ಯೆರೆವಿಾಯನನ್ನು ಕರೆಯಿಸಿ ಅವನಿಗೆ ಹೇಳಿ ದ್ದೇನಂದರೆ--ನಿನ್ನ ದೇವರಾದ ಕರ್ತನು ಈ ಸ್ಥಳಕ್ಕೆ ಈ ಕೇಡನ್ನು ಪ್ರಕಟಿಸಿದ್ದಾನೆ. ತಾನು ಹೇಳಿದ ಪ್ರಕಾರವೇ ಕರ್ತನು ಅದನ್ನು ಬರಮಾಡಿದ್ದಾನೆ.
3. அப்பொழுது பாபிலோன் ராஜாவின் பிரபுக்களாகிய நெர்கல்சரேத்சேர், சம்கார்நேபோ, சர்சேகிம், ரப்சாரீஸ், நெர்கல் சரேத்சேர், ரப்மாக் என்பவர்களும், பாபிலோன் ராஜாவின் மற்ற எல்லாப் பிரபுக்களும் உட்பிரவேசித்து, நடுவாசலில் இருந்தார்கள்.
3. ನೀವು ಕರ್ತನಿಗೆ ವಿರೋಧವಾಗಿ ಪಾಪಮಾಡಿ ಆತನ ಶಬ್ದವನ್ನು ಕೇಳದೆ ಹೋದದರಿಂದಲೇ ಈ ಕಾರ್ಯವು ನಿಮಗೆ ಸಂಭವಿ ಸಿದೆ.
4. அப்பொழுது யூதாவின் ராஜாவாகிய சிதேக்கியாவும் சகல யுத்த மனுஷரும் அவர்களைக் கண்டபோது, ஓடி, இராத்திரிகாலத்தில் ராஜாவுடைய தோட்டத்துவழியே, இரண்டு மதில்களுக்கு நடுவான வாசலால் நகரத்திலிருந்து புறப்பட்டுப்போனார்கள்; அவன் வயல்வெளியின் வழியே போய்விட்டான்.
4. ಈಗ ಇಗೋ, ನಿನ್ನ ಕೈಗೆ ಹಾಕಿದ ಬೇಡಿಗಳನ್ನು ಈ ದಿವಸ ತೆಗೆಸಿದ್ದೇನೆ. ನನ್ನ ಸಂಗಡ ಬಾಬೆಲಿಗೆ ಬರುವದಕ್ಕೆ ನಿನಗೆ ಒಳ್ಳೇದೆಂದು ತೋಚಿದರೆ ಬಾ. ನಾನು ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುವೆನು; ಆದರೆ ನನ್ನ ಸಂಗಡ ಬಾಬೆಲಿಗೆ ಬರುವದಕ್ಕೆ ನಿನಗೆ ಕೆಟ್ಟದ್ದೆಂದು ತೋಚಿದರೆ ಅದನ್ನು ಬಿಡು. ಇಗೋ ದೇಶವೆಲ್ಲಾ ನಿನ್ನ ಮುಂದೆ ಅದೆ; ಎಲ್ಲಿ ಹೋಗುವದಕ್ಕೆ ನಿನಗೆ ಒಳ್ಳೆಯದೆಂದೂ ಸರಿಯೆಂದೂ ಕಾಣುತ್ತದೋ ಅಲ್ಲಿಗೆ ಹೋಗು ಅಂದನು.
5. ஆனாலும், கல்தேயருடைய இராணுவம் அவர்களைப் பின்தொடர்ந்து, எரிகோவின் சமபூமியில் சிதேக்கியாவைக் கிட்டி, அவனைப்பிடித்து, அவனை ஆமாத் தேசத்தின் ஊராகிய ரிப்லாவுக்கு, பாபிலோன் ராஜாவாகிய நேபுகாத்நேச்சாரிடத்தில் கொண்டுபோனார்கள்; அங்கே இவன் அவனைக் குறித்துத் தீர்ப்புச்செய்தான்.
5. ಯೆರೆವಿಾಯನು ಇನ್ನು ಹಿಂತಿ ರುಗದೆ ಇರುವಾಗ ನೆಬೂಜರದಾನನು ಹೇಳಿದ್ದೇ ನಂದರೆ--ಬಾಬೆಲಿನ ಅರಸನು ಯೆಹೂದದ ಪಟ್ಟಣ ಗಳ ಮೇಲೆ ಅಧಿಕಾರಿಯಾಗಿ ಇಟ್ಟ ಶಾಫಾನನ ಮಗ ನಾದ ಅಹೀಕಾಮನ ಮಗನಾದ ಗೆದಲ್ಯನ ಬಳಿಗೆ ತಿರುಗಿಕೋ, ಅವನ ಸಂಗಡ ಜನರೊಳಗೆ ವಾಸ ಮಾಡು; ಇಲ್ಲವೆ ಎಲ್ಲಿ ಹೋಗುವದಕ್ಕೆ ನಿನಗೆ ಸರಿಯಾಗಿ ಕಾಣುತ್ತದೋ ಅಲ್ಲಿಗೆ ಹೋಗು ಅಂದನು. ಆಗ ಕಾವಲಿನವರ ಅಧಿಪತಿಯು ಅವನಿಗೆ ಆಹಾರವನ್ನೂ ಬಹುಮಾನವನ್ನೂ ಕೊಟ್ಟು ಕಳುಹಿಸಿಬಿಟ್ಟನು.
6. பின்பு பாபிலோன் ராஜா ரிப்லாவிலே, சிதேக்கியாவின் குமாரரை அவன் கண்களுக்கு முன்பாக வெட்டுவித்தான்; யூதா பிரபுக்கள் அனைவரையும் பாபிலோன் ராஜா வெட்டி,
6. ಯೆರೆ ವಿಾಯನು ಅಹೀಕಾಮನ ಮಗನಾದ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಹೋಗಿ ದೇಶದಲ್ಲಿ ಉಳಿದ ಜನರ ಸಂಗಡ ಅವನ ಬಳಿಯಲ್ಲಿ ವಾಸಮಾಡಿದನು.
7. சிதேக்கியாவின் கண்களைக்கெடுத்து, அவனைப் பாபிலோனுக்குக் கொண்டுபோக அவனுக்கு இரண்டு வெண்கல விலங்குகளைப்போட்டான்.
7. ಆಗ ಸೀಮೆಯಲ್ಲಿರುವ ಸೈನ್ಯಾಧಿಪತಿಗಳೆಲಾ ಅವರೂ ತಮ್ಮ ಮನುಷ್ಯರೂ ಬಾಬೆಲಿನ ಅರಸನು ಅಹೀಕಾಮನ ಮಗನಾದ ಗೆದಲ್ಯನನ್ನು ದೇಶದ ಮೇಲೆ ನೇಮಿಸಿದನೆಂದು ಬಾಬೆಲಿಗೆ ಒಯ್ಯಲ್ಪಡದೆ ಇದ್ದ ಗಂಡ ಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ದೇಶದ ಬಡವ ರನ್ನೂ ಅವನಿಗೆ ಒಪ್ಪಿಸಿದ್ದನೆಂದು ಕೇಳಿದಾಗ;
8. கல்தேயர் ராஜாவின் அரமனையையும் ஜனத்தின் வீடுகளையும் அக்கினியால் சுட்டெரித்து, எருசலேமின் மதில்களை இடித்துப்போட்டார்கள்.
8. ನೆತನ್ಯನ ಮಗನಾದ ಇಷ್ಮಾಯೇಲನೂ ಕಾರೇಹನ ಕುಮಾರ ರಾದ ಯೋಹಾನಾನನೂ ಯೋನಾಥಾನನೂ ತನ್ಹುಮೆ ತನ ಮಗನಾದ ಸೆರಾಯನೂ ನೆಟೋಫದವನಾದ ಏಫಯನ ಕುಮಾರರೂ ಮಾಕಾನ ಮಗನಾದ ಯೆಜನ್ಯ ನೀಯನೂ ಇವರೆಲ್ಲರು ತಮ್ಮ ಮನುಷ್ಯರ ಸಹಿತವಾಗಿ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದರು.
9. நகரத்தில் தங்கியிருந்த ஜனங்களையும், தன் பட்சத்தில் ஓடிவந்துவிட்டவர்களையும், மீதியான மற்ற ஜனங்களையும், காவற்சேனாதிபதியாகிய நேபுசராதான் பாபிலோனுக்குச் சிறைகளாகக் கொண்டுபோனான்.
9. ಆಗ ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನು ಅವರಿಗೂ ಅವರ ಮನುಷ್ಯರಿಗೂ ಪ್ರಮಾಣಮಾಡಿ ಹೇಳಿದ್ದೇನಂದರೆ--ಕಸ್ದೀಯರಿಗೆ ಸೇವೆ ಮಾಡುವದಕ್ಕೆ ಭಯಪಡಬೇಡಿರಿ; ದೇಶದಲ್ಲಿ ವಾಸವಾಗಿದ್ದು ಬಾಬೆ ಲಿನ ಅರಸನಿಗೆ ಸೇವೆಮಾಡಿರಿ; ಆಗ ನಿಮಗೆ ಒಳ್ಳೇದಾ ಗುವದು.
10. காவற்சேனாதிபதியாகிய நேபுசராதான் ஒன்றுமில்லாத ஏழைகளில் சிலரை யூதா தேசத்திலே வைத்து, அவர்களுக்கு அந்நாளிலே திராட்சத்தோட்டங்களையும் வயல்நிலங்களையும் கொடுத்தான்.
10. ನಾನಾದರೋ ಇಗೋ, ನಾನು ನಮ್ಮ ಬಳಿಗೆ ಬರುವ ಕಸ್ದೀಯರ ಹತ್ತಿರ ಕಾದುಕೊಳ್ಳುವದಕ್ಕೆ ಮಿಚ್ಪದಲ್ಲಿ ವಾಸಮಾಡುವೆನು; ಆದರೆ ನೀವು ದ್ರಾಕ್ಷಾ ರಸವನ್ನೂ ಹಣ್ಣುಗಳನ್ನೂ ಎಣ್ಣೆಯನ್ನೂ ಕೂಡಿಸಿ, ನಿಮ್ಮ ಪಾತ್ರೆಗಳಲ್ಲಿ ಇಟ್ಟು, ನೀವು ಹಿಡಿದಿರುವ ನಿಮ್ಮ ಪಟ್ಟಣ ಗಳಲ್ಲಿ ವಾಸವಾಗಿರಿ.
11. ஆனாலும் எரேமியாவைக் குறித்து, பாபிலோன் ராஜாவாகிய நேபுகாத்நேச்சார் காவற்சேனாதிபதியாகிய நேபுசராதானை நோக்கி:
11. ಹಾಗೆಯೇ ಮೋವಾಬಿನ ಲ್ಲಿಯೂ ಅಮ್ಮೋನ್ಯನ ಮಕ್ಕಳಲ್ಲಿಯೂ ಎದೋಮ್ನ ಲ್ಲಿಯೂ ಸಕಲ ದೇಶಗಳಲ್ಲಿಯೂ ಇದ್ದ ಯೆಹೂದ್ಯರೆ ಲ್ಲರೂ ಬಾಬೆಲಿನ ಅರಸನು ಯೆಹೂದದ ಶೇಷವನ್ನು ಬಿಟ್ಟಿದ್ದಾನೆಂದೂ ಶಾಫಾನನ ಮಗನಾದ ಅಹೀಕಾಮನ ಮಗನಾದ
12. நீ அவனை அழைப்பித்து, அவனுக்கு ஒரு பொல்லாப்பும் செய்யாமல், அவனைப் பத்திரமாய்ப் பார்த்து, அவன் உன்னோடே சொல்லுகிறபடியெல்லாம் அவனை நடத்தென்று கட்டளைகொடுத்தான்.
12. ಗೆದಲ್ಯನನ್ನು ಅವರ ಮೇಲೆ ಇಟ್ಟಿದ್ದಾ ನೆಂದು ಕೇಳಿದಾಗ ಯೆಹೂದ್ಯರೆಲ್ಲರೂ ಅವರು ಓಡಿಸ ಲ್ಪಟ್ಟ ಎಲ್ಲಾ ಸ್ಥಳಗಳಿಂದ ತಿರುಗಿಕೊಂಡು ಯೆಹೂದ ದೇಶಕ್ಕೆ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದು ಬಹು ಅಧಿಕವಾಗಿ ದ್ರಾಕ್ಷಾರಸವನ್ನೂ ಹಣ್ಣುಗಳನ್ನೂ ಕೂಡಿಸಿದರು.
13. அப்படியே காவற்சேனாதிபதியாகிய நேபுசராதானும், நேபுசஸ்பான், ரப்சாரீஸ், நெர்கல்சரேத்சேர், ரப்மாக் என்பவர்களும், பாபிலோன் ராஜாவின் எல்லாப் பிரபுக்களும்,
13. ಇದಲ್ಲದೆ ಕಾರೇಹನ ಮಗನಾದ ಯೋಹಾನಾ ನನೂ ಸೀಮೆಯಲ್ಲಿದ್ದ ಎಲ್ಲಾ ಸೈನ್ಯಾಧಿಪತಿಗಳೂ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದು
14. எரேமியாவைக் காவற்சாலையின் முற்றத்திலிருந்து வரவழைத்து, அவனை வெளியே வீட்டுக்கு அழைத்துக்கொண்டுபோகும்படிக்கு அவனைச் சாப்பானுடைய குமாரனாகிய அகிக்காமின் மகனான கெதலியாவினிடத்தில் ஒப்புவித்தார்கள்; அப்படியே அவன் ஜனத்துக்குள்ளே தங்கியிருந்தான்.
14. ಅವನಿಗೆ ಹೇಳಿದ್ದೇ ನಂದರೆ--ಅಮ್ಮೋನ್ಯನ ಮಕ್ಕಳ ಅರಸನಾದ ಬಾಲೀ ಸನು ನಿನ್ನನ್ನು ಕೊಂದುಹಾಕುವದಕ್ಕೆ ನೆತನ್ಯನ ಮಗ ನಾದ ಇಷ್ಮಾಯೇಲನನ್ನು ಕಳುಹಿಸಿದ್ದಾನೆಂದು ನಿನಗೆ ತಿಳಿದದೆಯೋ? ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನ್ನು ನಂಬಲಿಲ್ಲ.
15. இதுவுமல்லாமல், எரேமியா இன்னும் காவற்சாலையின் முற்றத்திலே அடைக்கப்பட்டிருக்கையில், அவனுக்குக் கர்த்தரால் உண்டான வசனம்:
15. ಆಗ ಕಾರೇಹನ ಮಗನಾದ ಯೋಹಾನಾನನು ಮಿಚ್ಪದಲ್ಲಿ ರಹಸ್ಯವಾಗಿ ಗೆದಲ್ಯನ ಸಂಗಡಮಾತನಾಡಿ ಹೇಳಿದ್ದೇನಂದರೆ-- ನನ್ನನ್ನು ಹೋಗಗೊಡಿಸು, ನಾನು ನೆತನ್ಯನ ಮಗನಾದ ಇಷ್ಮಾಯೇಲನನ್ನು ಯಾರಿಗೂ ತಿಳಿಯದ ಹಾಗೆ ಕೊಂದುಹಾಕುತ್ತೇನೆ; ಅವನು ನಿನ್ನನ್ನು ಕೊಂದರೆ ನಿನ್ನ ಬಳಿಗೆ ಕೂಡಿಕೊಳ್ಳುವ ಯೆಹೂದ್ಯರೆಲ್ಲರೂ ಚದರಿ ಹೋಗಿ ಯೆಹೂದದಲ್ಲಿ ಉಳಿದವರು ನಾಶವಾಗು ತ್ತಾರಲ್ಲಾ, ಯಾಕೆ ಹೀಗೆ ಆಗಬೇಕು ಎಂದು ವಿಜ್ಞಾಪಿಸಿ ದನು.ಆದರೆ ಅಹೀಕಾಮನ ಮಗನಾದ ಗೆದಲ್ಯನು ಕಾರೇಹನ ಮಗನಾದ ಯೋಹಾನಾನನಿಗೆ--ಈ ಕೆಲಸ ಮಾಡಬೇಡ, ನೀನು ಇಷ್ಮಾಯೇಲನ ವಿಷಯವಾಗಿ ಸುಳ್ಳಾಗಿ ಮಾತನಾಡುತ್ತೀ ಅಂದನು.
16. நீ போய், எத்தியோப்பியனாகிய எபெத்மெலேக்குக்குச் சொல்ல வேண்டியது என்னவென்றால், இதோ, என்னுடைய வார்த்தைகளை இந்த நகரத்தின்மேல் நன்மையாக அல்ல, தீமையாகவே வரப்பண்ணுவேன்; அவைகள் அந்நாளிலே உன் கண்களுக்கு முன்பாக நிறைவேறும் என்று இஸ்ரவேலின் தேவனாகிய சேனைகளின் கர்த்தர் சொல்லுகிறார்.
16. ಆದರೆ ಅಹೀಕಾಮನ ಮಗನಾದ ಗೆದಲ್ಯನು ಕಾರೇಹನ ಮಗನಾದ ಯೋಹಾನಾನನಿಗೆ--ಈ ಕೆಲಸ ಮಾಡಬೇಡ, ನೀನು ಇಷ್ಮಾಯೇಲನ ವಿಷಯವಾಗಿ ಸುಳ್ಳಾಗಿ ಮಾತನಾಡುತ್ತೀ ಅಂದನು.